September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

ಕನ್ಯಾಡಿ : ಕನ್ಯಾಡಿ (ಜಯನಗರ) ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಇತ್ತೀಚೆಗೆ ನಡೆದಿದ್ದು ಭಾನುವಾರ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಜರಗಿತು.
ಮುಂದಿನ ಐದು ವರ್ಷ ಅವಧಿಗೆ ಅಧ್ಯಕ್ಷರಾಗಿ ಸೌಮ್ಯಲತಾ ಜಯಂತಗೌಡ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದು ಸವಿತಾ ಪ್ರಭಾಕರ ಪೂಜಾರಿ 8-5 ಮತಗಳ ಅಂತರದಿಂದ ಜಯ ಗಳಿಸಿದರು.
ವಸಂತಿ ಕಾರಿಜೆ, ಜಲಜಾ ಮಾಳಿಗೆ ಮನೆ, ಸುನಂದಾ ಬನತ್ರೋಡಿ, ರತ್ನಾವತಿ ಮಾಳಿಗೆ ಮನೆ, ದೇವಕಿ ಶುಭಕರ ಪೂಜಾರಿ, ಮಲ್ಲಿಕಾ ರಘು ಶೆಟ್ಟಿ, ಲತಾ ಶೇಖರ ಆಚಾರ್ಯ, ಪ್ರೇಮಾ ಸತೀಶ ಗೌಡ, ಗೀತಾ ನವೀನ ಗೌಡ, ಕಮಲಾ ಪಕೀರ, ಗೀತಾ ವಿಠಲ ನಾಯ್ಕ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಸುಳ್ಯ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

Related posts

ನ್ಯಾಯತರ್ಪು: ಪಲ್ಲಾದೆ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya
error: Content is protected !!