23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳವು ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಜೀರ್ಣೋದ್ಧಾರದ ಮಾರ್ಗದರ್ಶಕರಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಜೀರ್ಣೋದ್ಧಾರದ ಕಾಮಗಾರಿಗಳಿಗೆ ರೂ. ಇಪ್ಪತ್ತೈದು ಲಕ್ಷ ಗಳ ಅನುದಾನವನ್ನು ದೇವಳದ ಸಮಿತಿಗೆ ಇತ್ತೀಚೆಗೆ ಹಸ್ತಾಂತರಿಸಿದರು.

ಈ ಸಂದರ್ಭ ದೇವಳದ ಆಡಳಿತ ಸಮಿತಿ ಅಧ್ಯಕ್ಷ ವೇದಮೂರ್ತಿ ಬಾಲಕೃಷ್ಣ ಕೆದಿಲಾಯ, ಊರಿನ ಗಣ್ಯರಾದ ಡಾ. ಮೋಹನದಾಸ ಗೌಡ ಉಪಸ್ಥಿತರಿದ್ದರು.

Related posts

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya
error: Content is protected !!