July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳವು ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಜೀರ್ಣೋದ್ಧಾರದ ಮಾರ್ಗದರ್ಶಕರಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಜೀರ್ಣೋದ್ಧಾರದ ಕಾಮಗಾರಿಗಳಿಗೆ ರೂ. ಇಪ್ಪತ್ತೈದು ಲಕ್ಷ ಗಳ ಅನುದಾನವನ್ನು ದೇವಳದ ಸಮಿತಿಗೆ ಇತ್ತೀಚೆಗೆ ಹಸ್ತಾಂತರಿಸಿದರು.

ಈ ಸಂದರ್ಭ ದೇವಳದ ಆಡಳಿತ ಸಮಿತಿ ಅಧ್ಯಕ್ಷ ವೇದಮೂರ್ತಿ ಬಾಲಕೃಷ್ಣ ಕೆದಿಲಾಯ, ಊರಿನ ಗಣ್ಯರಾದ ಡಾ. ಮೋಹನದಾಸ ಗೌಡ ಉಪಸ್ಥಿತರಿದ್ದರು.

Related posts

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!