July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

ಲಾಯಿಲ : ಬಂಟರ ಗ್ರಾಮ ಸಮಿತಿ ಲಾಯಿಲ ಇದರ ಮಾಸಿಕ ಸಭೆಯು ಗ್ರಾಮ ಸಮಿತಿಯ ಅಧ್ಯಕ್ಷ ಜನಾರ್ದನ ಶೆಟ್ಟಿ ಪೆರ್ನಾದಿಲೆ ಯವರ ಅಧ್ಯಕ್ಷತೆಯಲ್ಲಿ ಸಮಿತಿ ಸದಸ್ಯರಾದ ಅಶೋಕ್ ಶೆಟ್ಟಿ “ಗುರುಕಿರಣ” ನಿವಾಸ ರಾಘವೇಂದ್ರ ನಗರ ಲಾಯಿಲ ಇವರ ಮನೆಯಲ್ಲಿ ಜು.02 ರಂದು ನಡೆಯಿತು.

ಸಭೆಯಲ್ಲಿ ಗ್ರಾಮಸಮಿತಿಯ ಪದಾಧಿಕಾರಿಗಳು, ಸಮಾಜಬಾಂಧವರು ಉಪಸ್ಥಿತರಿದ್ದರು. ಸಭೆಯಲ್ಲಿ ಪಿಯುಸಿ ಯಲ್ಲಿ ಗರಿಷ್ಟ ಅಂಕ ಪಡೆದ ಕೌಶಿಕ್ ಶೆಟ್ಟಿ ಇವರನ್ನು ಅಭಿನಂದಿಸಲಾಯಿತು.

Related posts

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya
error: Content is protected !!