September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

ಲಾಯಿಲ : ಬಂಟರ ಗ್ರಾಮ ಸಮಿತಿ ಲಾಯಿಲ ಇದರ ಮಾಸಿಕ ಸಭೆಯು ಗ್ರಾಮ ಸಮಿತಿಯ ಅಧ್ಯಕ್ಷ ಜನಾರ್ದನ ಶೆಟ್ಟಿ ಪೆರ್ನಾದಿಲೆ ಯವರ ಅಧ್ಯಕ್ಷತೆಯಲ್ಲಿ ಸಮಿತಿ ಸದಸ್ಯರಾದ ಅಶೋಕ್ ಶೆಟ್ಟಿ “ಗುರುಕಿರಣ” ನಿವಾಸ ರಾಘವೇಂದ್ರ ನಗರ ಲಾಯಿಲ ಇವರ ಮನೆಯಲ್ಲಿ ಜು.02 ರಂದು ನಡೆಯಿತು.

ಸಭೆಯಲ್ಲಿ ಗ್ರಾಮಸಮಿತಿಯ ಪದಾಧಿಕಾರಿಗಳು, ಸಮಾಜಬಾಂಧವರು ಉಪಸ್ಥಿತರಿದ್ದರು. ಸಭೆಯಲ್ಲಿ ಪಿಯುಸಿ ಯಲ್ಲಿ ಗರಿಷ್ಟ ಅಂಕ ಪಡೆದ ಕೌಶಿಕ್ ಶೆಟ್ಟಿ ಇವರನ್ನು ಅಭಿನಂದಿಸಲಾಯಿತು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

Suddi Udaya

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya
error: Content is protected !!