22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆಯು ಹಾಗೂ 41 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಜು.2ರಂದು ನಡೆಯಿತು.

ಮಾಜಿ ಅಧ್ಯಕ್ಷರಾದ ಕಾಂತಪ್ಪ ಗೌಡ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. 40 ನೇ ವರ್ಷದ ಲೆಕ್ಕಪತ್ರವನ್ನು ಮಂಡಿಸಲಾಯಿತು.

ನೂತನ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಬಳ್ಳಮಂಜ, ಉಪಾಧ್ಯಕ್ಷರಾಗಿ ಪದ್ಮನಾಭ ಸುವರ್ಣ, ಕಾರ್ಯದರ್ಶಿಯಾಗಿ ಸಚಿನ್, ಜೊತೆ ಕಾರ್ಯದರ್ಶಿ ಶಂಕರ್ ಶೆಟ್ಟಿ, ಸೋಣಂದೂರು ಕೋಶಾಧಿಕಾರಿಯಾಗಿ ವೆಂಕಟ್ರಮಣ ಗೌಡ ಹೊಸಮನೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಉಮೇಶ್ ಸುವರ್ಣ ಸ್ವಾಗತಿಸಿ, ಸಚಿನ್ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ದಾಖಲೆ: ಸುಂದರ ಹೆಗ್ಡೆ ರೂ.1.86 ಕೋಟಿ ನಿವ್ವಳ ಲಾಭ,ಸದಸ್ಯರಿಗೆ ಶೇ.20 ಡಿವಿಡೆಂಟ್

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!