37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ವರ್ಷದ ಗಣೇಶೋತ್ಸವ ಆಚರಣೆಯ ಪೂರ್ವ ತಯಾರಿ ಸಭೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅಧ್ಯಕ್ಷತೆಯಲ್ಲಿ ಬಯಲು ರಂಗ ಮಂದಿರದಲ್ಲಿ ಜು. 2 ರಂದು ನಡೆಯಿತು.

ಕಾರ್ಯಕ್ರಮದ ಯಶಶ್ವಿಗೆ ಸಹಕಾರ ಕೋರಿದರು. ಸಭೆಯಲ್ಲಿ ಗೌರವಾಧ್ಯಕ್ಷ ಎಸ್ ಗಂಗಾಧರ್ ಭಟ್ ಕೆವುಡೇಲು ಕಾರ್ಯಧ್ಯಕ್ಷ ದಾಮೋದರ್ ಪೂಜಾರಿ, ಕೋಶಾಧಿಕಾರಿ ಅನುಪ್ ಬಂಗೇರ, ಮಾಜಿ ಅಧ್ಯಕ್ಷ ಉಮೇಶ್ ಕುಮಾರ್, ಕಾರ್ಯಕ್ರಮದ ಸಂಘಟಕ ಚಂದ್ರಹಾಸ್ ಕೇದೆ, ಹಿರಿಯರಾದ ಗೋಪಿನಾಥ್ ದಾಸ್ ನ್ಯಾಯದಕಲ, ಜಗದೀಶ್ ಬಂಗೇರ ಕುವೆಟ್ಟು, ಪದ್ಮನಾಭ ಸಾಲಿಯನ್ ಮಾಲಾಡಿ, ಅನಂತ್ ಎಸ್ ಇರ್ವತ್ರಾಯ, ಹರಿಪ್ರಸಾದ್ ಇರ್ವತ್ರಾಯ, ದಿನೇಶ್ ಕೊಂಡೆಮಾರ್, ಕೃಷ್ಣಪ್ಪ ಪೂಜಾರಿ ಕಿನ್ನಿಗೋಳಿ, ಸೀನ ನಾಯ್ಕ್ ಮದ್ದಡ್ಕ, ರಾಮಚಂದ್ರ ನ್ಯಾಯದಕಲ, ಚಂದ್ರಶೇಖರ್ ಕೋಟ್ಯಾನ್ ಸಬರಬೈಲು, ರಾಜ್ ಕುಮಾರ್ ಭಟ್ ಪ್ರೇಮಾ ಯಂ ಬಂಗೇರ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

ಉಮೇಶ್ ಕುಮಾರ್ ಸ್ವಾಗತಿಸಿ, ಪದ್ಮನಾಭ ಸಾಲಿಯನ್ ಧನ್ಯವಾದವಿತ್ತರು

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!