25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ವರ್ಷದ ಗಣೇಶೋತ್ಸವ ಆಚರಣೆಯ ಪೂರ್ವ ತಯಾರಿ ಸಭೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅಧ್ಯಕ್ಷತೆಯಲ್ಲಿ ಬಯಲು ರಂಗ ಮಂದಿರದಲ್ಲಿ ಜು. 2 ರಂದು ನಡೆಯಿತು.

ಕಾರ್ಯಕ್ರಮದ ಯಶಶ್ವಿಗೆ ಸಹಕಾರ ಕೋರಿದರು. ಸಭೆಯಲ್ಲಿ ಗೌರವಾಧ್ಯಕ್ಷ ಎಸ್ ಗಂಗಾಧರ್ ಭಟ್ ಕೆವುಡೇಲು ಕಾರ್ಯಧ್ಯಕ್ಷ ದಾಮೋದರ್ ಪೂಜಾರಿ, ಕೋಶಾಧಿಕಾರಿ ಅನುಪ್ ಬಂಗೇರ, ಮಾಜಿ ಅಧ್ಯಕ್ಷ ಉಮೇಶ್ ಕುಮಾರ್, ಕಾರ್ಯಕ್ರಮದ ಸಂಘಟಕ ಚಂದ್ರಹಾಸ್ ಕೇದೆ, ಹಿರಿಯರಾದ ಗೋಪಿನಾಥ್ ದಾಸ್ ನ್ಯಾಯದಕಲ, ಜಗದೀಶ್ ಬಂಗೇರ ಕುವೆಟ್ಟು, ಪದ್ಮನಾಭ ಸಾಲಿಯನ್ ಮಾಲಾಡಿ, ಅನಂತ್ ಎಸ್ ಇರ್ವತ್ರಾಯ, ಹರಿಪ್ರಸಾದ್ ಇರ್ವತ್ರಾಯ, ದಿನೇಶ್ ಕೊಂಡೆಮಾರ್, ಕೃಷ್ಣಪ್ಪ ಪೂಜಾರಿ ಕಿನ್ನಿಗೋಳಿ, ಸೀನ ನಾಯ್ಕ್ ಮದ್ದಡ್ಕ, ರಾಮಚಂದ್ರ ನ್ಯಾಯದಕಲ, ಚಂದ್ರಶೇಖರ್ ಕೋಟ್ಯಾನ್ ಸಬರಬೈಲು, ರಾಜ್ ಕುಮಾರ್ ಭಟ್ ಪ್ರೇಮಾ ಯಂ ಬಂಗೇರ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

ಉಮೇಶ್ ಕುಮಾರ್ ಸ್ವಾಗತಿಸಿ, ಪದ್ಮನಾಭ ಸಾಲಿಯನ್ ಧನ್ಯವಾದವಿತ್ತರು

Related posts

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya
error: Content is protected !!