September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ವರ್ಷದ ಗಣೇಶೋತ್ಸವ ಆಚರಣೆಯ ಪೂರ್ವ ತಯಾರಿ ಸಭೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅಧ್ಯಕ್ಷತೆಯಲ್ಲಿ ಬಯಲು ರಂಗ ಮಂದಿರದಲ್ಲಿ ಜು. 2 ರಂದು ನಡೆಯಿತು.

ಕಾರ್ಯಕ್ರಮದ ಯಶಶ್ವಿಗೆ ಸಹಕಾರ ಕೋರಿದರು. ಸಭೆಯಲ್ಲಿ ಗೌರವಾಧ್ಯಕ್ಷ ಎಸ್ ಗಂಗಾಧರ್ ಭಟ್ ಕೆವುಡೇಲು ಕಾರ್ಯಧ್ಯಕ್ಷ ದಾಮೋದರ್ ಪೂಜಾರಿ, ಕೋಶಾಧಿಕಾರಿ ಅನುಪ್ ಬಂಗೇರ, ಮಾಜಿ ಅಧ್ಯಕ್ಷ ಉಮೇಶ್ ಕುಮಾರ್, ಕಾರ್ಯಕ್ರಮದ ಸಂಘಟಕ ಚಂದ್ರಹಾಸ್ ಕೇದೆ, ಹಿರಿಯರಾದ ಗೋಪಿನಾಥ್ ದಾಸ್ ನ್ಯಾಯದಕಲ, ಜಗದೀಶ್ ಬಂಗೇರ ಕುವೆಟ್ಟು, ಪದ್ಮನಾಭ ಸಾಲಿಯನ್ ಮಾಲಾಡಿ, ಅನಂತ್ ಎಸ್ ಇರ್ವತ್ರಾಯ, ಹರಿಪ್ರಸಾದ್ ಇರ್ವತ್ರಾಯ, ದಿನೇಶ್ ಕೊಂಡೆಮಾರ್, ಕೃಷ್ಣಪ್ಪ ಪೂಜಾರಿ ಕಿನ್ನಿಗೋಳಿ, ಸೀನ ನಾಯ್ಕ್ ಮದ್ದಡ್ಕ, ರಾಮಚಂದ್ರ ನ್ಯಾಯದಕಲ, ಚಂದ್ರಶೇಖರ್ ಕೋಟ್ಯಾನ್ ಸಬರಬೈಲು, ರಾಜ್ ಕುಮಾರ್ ಭಟ್ ಪ್ರೇಮಾ ಯಂ ಬಂಗೇರ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

ಉಮೇಶ್ ಕುಮಾರ್ ಸ್ವಾಗತಿಸಿ, ಪದ್ಮನಾಭ ಸಾಲಿಯನ್ ಧನ್ಯವಾದವಿತ್ತರು

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya
error: Content is protected !!