23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ವರ್ಷದ ಗಣೇಶೋತ್ಸವ ಆಚರಣೆಯ ಪೂರ್ವ ತಯಾರಿ ಸಭೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅಧ್ಯಕ್ಷತೆಯಲ್ಲಿ ಬಯಲು ರಂಗ ಮಂದಿರದಲ್ಲಿ ಜು. 2 ರಂದು ನಡೆಯಿತು.

ಕಾರ್ಯಕ್ರಮದ ಯಶಶ್ವಿಗೆ ಸಹಕಾರ ಕೋರಿದರು. ಸಭೆಯಲ್ಲಿ ಗೌರವಾಧ್ಯಕ್ಷ ಎಸ್ ಗಂಗಾಧರ್ ಭಟ್ ಕೆವುಡೇಲು ಕಾರ್ಯಧ್ಯಕ್ಷ ದಾಮೋದರ್ ಪೂಜಾರಿ, ಕೋಶಾಧಿಕಾರಿ ಅನುಪ್ ಬಂಗೇರ, ಮಾಜಿ ಅಧ್ಯಕ್ಷ ಉಮೇಶ್ ಕುಮಾರ್, ಕಾರ್ಯಕ್ರಮದ ಸಂಘಟಕ ಚಂದ್ರಹಾಸ್ ಕೇದೆ, ಹಿರಿಯರಾದ ಗೋಪಿನಾಥ್ ದಾಸ್ ನ್ಯಾಯದಕಲ, ಜಗದೀಶ್ ಬಂಗೇರ ಕುವೆಟ್ಟು, ಪದ್ಮನಾಭ ಸಾಲಿಯನ್ ಮಾಲಾಡಿ, ಅನಂತ್ ಎಸ್ ಇರ್ವತ್ರಾಯ, ಹರಿಪ್ರಸಾದ್ ಇರ್ವತ್ರಾಯ, ದಿನೇಶ್ ಕೊಂಡೆಮಾರ್, ಕೃಷ್ಣಪ್ಪ ಪೂಜಾರಿ ಕಿನ್ನಿಗೋಳಿ, ಸೀನ ನಾಯ್ಕ್ ಮದ್ದಡ್ಕ, ರಾಮಚಂದ್ರ ನ್ಯಾಯದಕಲ, ಚಂದ್ರಶೇಖರ್ ಕೋಟ್ಯಾನ್ ಸಬರಬೈಲು, ರಾಜ್ ಕುಮಾರ್ ಭಟ್ ಪ್ರೇಮಾ ಯಂ ಬಂಗೇರ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

ಉಮೇಶ್ ಕುಮಾರ್ ಸ್ವಾಗತಿಸಿ, ಪದ್ಮನಾಭ ಸಾಲಿಯನ್ ಧನ್ಯವಾದವಿತ್ತರು

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!