25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ವರ್ಷದ ಗಣೇಶೋತ್ಸವ ಆಚರಣೆಯ ಪೂರ್ವ ತಯಾರಿ ಸಭೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅಧ್ಯಕ್ಷತೆಯಲ್ಲಿ ಬಯಲು ರಂಗ ಮಂದಿರದಲ್ಲಿ ಜು. 2 ರಂದು ನಡೆಯಿತು.

ಕಾರ್ಯಕ್ರಮದ ಯಶಶ್ವಿಗೆ ಸಹಕಾರ ಕೋರಿದರು. ಸಭೆಯಲ್ಲಿ ಗೌರವಾಧ್ಯಕ್ಷ ಎಸ್ ಗಂಗಾಧರ್ ಭಟ್ ಕೆವುಡೇಲು ಕಾರ್ಯಧ್ಯಕ್ಷ ದಾಮೋದರ್ ಪೂಜಾರಿ, ಕೋಶಾಧಿಕಾರಿ ಅನುಪ್ ಬಂಗೇರ, ಮಾಜಿ ಅಧ್ಯಕ್ಷ ಉಮೇಶ್ ಕುಮಾರ್, ಕಾರ್ಯಕ್ರಮದ ಸಂಘಟಕ ಚಂದ್ರಹಾಸ್ ಕೇದೆ, ಹಿರಿಯರಾದ ಗೋಪಿನಾಥ್ ದಾಸ್ ನ್ಯಾಯದಕಲ, ಜಗದೀಶ್ ಬಂಗೇರ ಕುವೆಟ್ಟು, ಪದ್ಮನಾಭ ಸಾಲಿಯನ್ ಮಾಲಾಡಿ, ಅನಂತ್ ಎಸ್ ಇರ್ವತ್ರಾಯ, ಹರಿಪ್ರಸಾದ್ ಇರ್ವತ್ರಾಯ, ದಿನೇಶ್ ಕೊಂಡೆಮಾರ್, ಕೃಷ್ಣಪ್ಪ ಪೂಜಾರಿ ಕಿನ್ನಿಗೋಳಿ, ಸೀನ ನಾಯ್ಕ್ ಮದ್ದಡ್ಕ, ರಾಮಚಂದ್ರ ನ್ಯಾಯದಕಲ, ಚಂದ್ರಶೇಖರ್ ಕೋಟ್ಯಾನ್ ಸಬರಬೈಲು, ರಾಜ್ ಕುಮಾರ್ ಭಟ್ ಪ್ರೇಮಾ ಯಂ ಬಂಗೇರ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

ಉಮೇಶ್ ಕುಮಾರ್ ಸ್ವಾಗತಿಸಿ, ಪದ್ಮನಾಭ ಸಾಲಿಯನ್ ಧನ್ಯವಾದವಿತ್ತರು

Related posts

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya
error: Content is protected !!