22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ವರ್ಷದ ಗಣೇಶೋತ್ಸವ ಆಚರಣೆಯ ಪೂರ್ವ ತಯಾರಿ ಸಭೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅಧ್ಯಕ್ಷತೆಯಲ್ಲಿ ಬಯಲು ರಂಗ ಮಂದಿರದಲ್ಲಿ ಜು. 2 ರಂದು ನಡೆಯಿತು.

ಕಾರ್ಯಕ್ರಮದ ಯಶಶ್ವಿಗೆ ಸಹಕಾರ ಕೋರಿದರು. ಸಭೆಯಲ್ಲಿ ಗೌರವಾಧ್ಯಕ್ಷ ಎಸ್ ಗಂಗಾಧರ್ ಭಟ್ ಕೆವುಡೇಲು ಕಾರ್ಯಧ್ಯಕ್ಷ ದಾಮೋದರ್ ಪೂಜಾರಿ, ಕೋಶಾಧಿಕಾರಿ ಅನುಪ್ ಬಂಗೇರ, ಮಾಜಿ ಅಧ್ಯಕ್ಷ ಉಮೇಶ್ ಕುಮಾರ್, ಕಾರ್ಯಕ್ರಮದ ಸಂಘಟಕ ಚಂದ್ರಹಾಸ್ ಕೇದೆ, ಹಿರಿಯರಾದ ಗೋಪಿನಾಥ್ ದಾಸ್ ನ್ಯಾಯದಕಲ, ಜಗದೀಶ್ ಬಂಗೇರ ಕುವೆಟ್ಟು, ಪದ್ಮನಾಭ ಸಾಲಿಯನ್ ಮಾಲಾಡಿ, ಅನಂತ್ ಎಸ್ ಇರ್ವತ್ರಾಯ, ಹರಿಪ್ರಸಾದ್ ಇರ್ವತ್ರಾಯ, ದಿನೇಶ್ ಕೊಂಡೆಮಾರ್, ಕೃಷ್ಣಪ್ಪ ಪೂಜಾರಿ ಕಿನ್ನಿಗೋಳಿ, ಸೀನ ನಾಯ್ಕ್ ಮದ್ದಡ್ಕ, ರಾಮಚಂದ್ರ ನ್ಯಾಯದಕಲ, ಚಂದ್ರಶೇಖರ್ ಕೋಟ್ಯಾನ್ ಸಬರಬೈಲು, ರಾಜ್ ಕುಮಾರ್ ಭಟ್ ಪ್ರೇಮಾ ಯಂ ಬಂಗೇರ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

ಉಮೇಶ್ ಕುಮಾರ್ ಸ್ವಾಗತಿಸಿ, ಪದ್ಮನಾಭ ಸಾಲಿಯನ್ ಧನ್ಯವಾದವಿತ್ತರು

Related posts

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಯಕ್ಷಗಾನದ ದಶಾವತಾರಿ ಸೂರಿಕುಮೇರು ಕೆ.ಗೋವಿಂದ ಭಟ್ ವಿಧಿವಶ

Suddi Udaya

ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು -ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ :

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya
error: Content is protected !!