23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ‌ ಲತಾ ಅವರ ಅಧ್ಯಕ್ಷತೆಯಲ್ಲಿ‌ ಗ್ರಾ.ಪಂ ಸಭಾಂಗಣದಲ್ಲಿ ಸಭಾಭವನದಲ್ಲಿ ಜು. 3 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ತಾರಕೇಸರಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಆಶ್ರಯ ಯೋಜನೆಯಲ್ಲಿ ಮನೆ ಮಂಜೂರುಗೊಳಿಸುವ ಪಕ್ರಿಯೇಯಲ್ಲಿ ಅಕ್ರಮ ನಡೆಯುತ್ತಿದ್ದು ಅದನ್ನು ತಡೆಯಬೇಕೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಹಲವಾರು ಚರ್ಚೆಗಳು ನಡೆದವು.

ಗ್ರಾಮ ಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ವಿನಯಚಂದ್ರ, ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್.ಬಿ, ಸದಸ್ಯರಾದ ಅಹಮ್ಮದ್ ಕಬೀರ್, ಮೋಹಿನಿ, ವಿಜಯ ಕೆ, ಚೇತನಾ, ರಾಮಣ್ಣ, ಶಾಂಭವಿ, ಶಾಹುಲ್ ಹಮೀದ್, ಚಂದ್ರಶೇಖರ ಗೌಡ ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು, ಅಂಗನವಾಡಿ,ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಗ್ರಾಮಸ್ಥರು, ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

Suddi Udaya

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

Suddi Udaya
error: Content is protected !!