July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

ಆರಂಬೋಡಿ ಗ್ರಾಮದ 137ನೇ ವಾರ್ಡ್ ನಲ್ಲಿ ಗಾoದೊಟ್ಯ ನಿವಾಸಿ ಸುಜಾತ ಪೂಜಾರ್ತಿ ಹಾಗೂ ಮೂವರು ಮಕ್ಕಳು ವಾಸಿಸುವ ಮನೆಯಲ್ಲಿ ಶೌಚಾಲಯ ಇಲ್ಲದಿರುವುದನ್ನು ಕಂಡು ಆರಂಬೋಡಿ ಗ್ರಾಮದ ಕೊಡುಗೈ ದಾನಿ ಕಿರಣ್ ಕುಮಾರ್ ಮಂಜಿಲ ರವರು ಅವರ ಮನೆಗೆ ಭೇಟಿ ಕೊಟ್ಟು ತಕ್ಷಣವೇ ರೂ. 50000 ಸಾವಿರ ಖರ್ಚು ಮಾಡಿ ಶೌಚಾಲಯ ಕಾಮಗಾರಿ ನಡೆಯುತ್ತಿದೆ.

ಕಿರಣ್ ರವರ ಈ ಕಾರ್ಯಕ್ಕೆ ಆರಂಬೋಡಿ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!