22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮ ನಡೆಯಿತು.

ಗುರುವಿನ ಮಹತ್ವದ ಬಗ್ಗೆ ಸಿಂಚನಾ ಕೆ , ವೇದವ್ಯಾಸರ ಜೀವನ ಹಾಗೂ ಕೊಡುಗೆಗಳ ಬಗ್ಗೆ ಸಂಸ್ಕೃತ ಸಂಘದ ಅಧ್ಯಕ್ಷ ಆದಿತ್ಯ ರಮೇಶ್ ಹೆಗಡೆ ಮಾತನಾಡಿದರು.
ರಾ. ಸೇ. ಯೋಜನೆಯ ನಾಯಕಿ ದಕ್ಷಾ , ವಂದಿತಾ .ಎಸ್ .ರಾವ್ ಹಾಗೂ ಸೃಷ್ಠಿ ಎಸ್.ಎಲ್ ಗುರುಗಳ ಮಹತ್ವ ಸಾರುವ ಗೀತೆಯನ್ನು ಪ್ರಸ್ತುತಪಡಿಸಿದರು.
ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ರಾ.ಸೇ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ರಾ. ಸೇ ಯೋಜನೆಯ ನಾಯಕ ಸುದರ್ಶನ ನಾಯಕ್ ನಿರೂಪಿಸಿ ವಂದಿಸಿದರು.

Related posts

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya
error: Content is protected !!