23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

ಗುರುವಾಯನಕೆರೆ : ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕೆರೆ ಇದರ 2023-25 ನೇ ಸಾಲಿನ ದರ್ಗಾ ಆಡಳಿತ ಕಮಿಟಿ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫಿ, ಕೋಶಾಧಿಕಾರಿಯಾಗಿ ಹಮೀದ್ ಮಿಲನ್, ಉಪಾಧ್ಯಕ್ಷರುಗಳಾಗಿ ಅಬ್ದುರಹ್ಮಾನ್ ಮತ್ತು ಇಬ್ರಾಹಿಂ ಕೋಡಿಸಭೆ, ಕಾರ್ಯದರ್ಶಿಗಳಾಗಿ ಉಮರ್ ಜಿ.ಕೆ ಮತ್ತು ಮುಹಮ್ಮದ್ ಹನೀಫ್ ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೆ.ಎ ಉಸ್ಮಾನ್ ಬಳಂಜ, ಅಯ್ಯೂಬ್ ಖಾನ್, ಯು.ಕೆ ಇಸಾಕ್,
ಉಸ್ಮಾನ್ ಶಾಫಿ ಬಿಬಿಎಸ್, ಲತೀಫ್ ಹಾಜಿ ಎಸ್.ಎಮ್.ಎಸ್, ಆದಂ, ಅಬ್ದುಲ್ ಅಝೀಝ್ ಬಳಂಜ, ಪಿ.ಕೆ. ಅಲಿಯಬ್ಬ, ಮುಹಮ್ಮದ್ , ಹಮೀದ್ ಎಸ್.ಕೆ , ಹನೀಫ್ ಜಿ.ಎಮ್, ಖಲಂದರ್ ಬಿ.ಹೆಚ್,
ಅಶ್ರಫ್ ಎಸ್.ಕೆ ಕಾಂಟ್ರಕ್ಟರ್, ಅಬ್ಬಾಸ್ ಹಾನೆಸ್ಟ್, ಬಿ. ಯೂಸುಫ್ ಸಂಜಯನಗರ, ಯೂಸುಫ್ ಕಲ್ಲಗುಡ್ಡೆ, ನಾಸಿರ್ ಪಾಷ, ಶೇಕ್ ಮುಹಮ್ಮದ್, ಕರಿಂ ಹಾಜಿ, ಬಾವುಂಞಿ ತಾಜ್, ಕಾಸಿಂ ಬದ್ಯಾರ್, ಕಾಸಿಂ ಎಂಗೋಡಿ ಮೇಸ್ತ್ರಿ, ಅಕ್ಬರ್ ಅಲಿ ಬದ್ಯಾರ್ ಹಾಗೂ ಲೆಕ್ಕಪರಿಶೋಧಕರಾಗಿ ಮುತ್ತಲಿಬ್ ಜಿ ಮತ್ತು ಸಮೀರ್ ಸುನ್ನತ್‌ಕೆರೆ ಇವರು ಆಯ್ಕೆಯಾದರು.

Related posts

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!