September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

ಗುರುವಾಯನಕೆರೆ : ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕೆರೆ ಇದರ 2023-25 ನೇ ಸಾಲಿನ ದರ್ಗಾ ಆಡಳಿತ ಕಮಿಟಿ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫಿ, ಕೋಶಾಧಿಕಾರಿಯಾಗಿ ಹಮೀದ್ ಮಿಲನ್, ಉಪಾಧ್ಯಕ್ಷರುಗಳಾಗಿ ಅಬ್ದುರಹ್ಮಾನ್ ಮತ್ತು ಇಬ್ರಾಹಿಂ ಕೋಡಿಸಭೆ, ಕಾರ್ಯದರ್ಶಿಗಳಾಗಿ ಉಮರ್ ಜಿ.ಕೆ ಮತ್ತು ಮುಹಮ್ಮದ್ ಹನೀಫ್ ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೆ.ಎ ಉಸ್ಮಾನ್ ಬಳಂಜ, ಅಯ್ಯೂಬ್ ಖಾನ್, ಯು.ಕೆ ಇಸಾಕ್,
ಉಸ್ಮಾನ್ ಶಾಫಿ ಬಿಬಿಎಸ್, ಲತೀಫ್ ಹಾಜಿ ಎಸ್.ಎಮ್.ಎಸ್, ಆದಂ, ಅಬ್ದುಲ್ ಅಝೀಝ್ ಬಳಂಜ, ಪಿ.ಕೆ. ಅಲಿಯಬ್ಬ, ಮುಹಮ್ಮದ್ , ಹಮೀದ್ ಎಸ್.ಕೆ , ಹನೀಫ್ ಜಿ.ಎಮ್, ಖಲಂದರ್ ಬಿ.ಹೆಚ್,
ಅಶ್ರಫ್ ಎಸ್.ಕೆ ಕಾಂಟ್ರಕ್ಟರ್, ಅಬ್ಬಾಸ್ ಹಾನೆಸ್ಟ್, ಬಿ. ಯೂಸುಫ್ ಸಂಜಯನಗರ, ಯೂಸುಫ್ ಕಲ್ಲಗುಡ್ಡೆ, ನಾಸಿರ್ ಪಾಷ, ಶೇಕ್ ಮುಹಮ್ಮದ್, ಕರಿಂ ಹಾಜಿ, ಬಾವುಂಞಿ ತಾಜ್, ಕಾಸಿಂ ಬದ್ಯಾರ್, ಕಾಸಿಂ ಎಂಗೋಡಿ ಮೇಸ್ತ್ರಿ, ಅಕ್ಬರ್ ಅಲಿ ಬದ್ಯಾರ್ ಹಾಗೂ ಲೆಕ್ಕಪರಿಶೋಧಕರಾಗಿ ಮುತ್ತಲಿಬ್ ಜಿ ಮತ್ತು ಸಮೀರ್ ಸುನ್ನತ್‌ಕೆರೆ ಇವರು ಆಯ್ಕೆಯಾದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ಯಕ್ಷಗಾನ ಬಣ್ಣಗಾರಿಕೆ ಶಿಬಿರ

Suddi Udaya

ಅಳದಂಗಡಿ: ಮಾತೃ ಪೂಜನ, ಮಾತೃ ಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

Suddi Udaya
error: Content is protected !!