25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

ಗುರುವಾಯನಕೆರೆ : ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕೆರೆ ಇದರ 2023-25 ನೇ ಸಾಲಿನ ದರ್ಗಾ ಆಡಳಿತ ಕಮಿಟಿ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫಿ, ಕೋಶಾಧಿಕಾರಿಯಾಗಿ ಹಮೀದ್ ಮಿಲನ್, ಉಪಾಧ್ಯಕ್ಷರುಗಳಾಗಿ ಅಬ್ದುರಹ್ಮಾನ್ ಮತ್ತು ಇಬ್ರಾಹಿಂ ಕೋಡಿಸಭೆ, ಕಾರ್ಯದರ್ಶಿಗಳಾಗಿ ಉಮರ್ ಜಿ.ಕೆ ಮತ್ತು ಮುಹಮ್ಮದ್ ಹನೀಫ್ ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೆ.ಎ ಉಸ್ಮಾನ್ ಬಳಂಜ, ಅಯ್ಯೂಬ್ ಖಾನ್, ಯು.ಕೆ ಇಸಾಕ್,
ಉಸ್ಮಾನ್ ಶಾಫಿ ಬಿಬಿಎಸ್, ಲತೀಫ್ ಹಾಜಿ ಎಸ್.ಎಮ್.ಎಸ್, ಆದಂ, ಅಬ್ದುಲ್ ಅಝೀಝ್ ಬಳಂಜ, ಪಿ.ಕೆ. ಅಲಿಯಬ್ಬ, ಮುಹಮ್ಮದ್ , ಹಮೀದ್ ಎಸ್.ಕೆ , ಹನೀಫ್ ಜಿ.ಎಮ್, ಖಲಂದರ್ ಬಿ.ಹೆಚ್,
ಅಶ್ರಫ್ ಎಸ್.ಕೆ ಕಾಂಟ್ರಕ್ಟರ್, ಅಬ್ಬಾಸ್ ಹಾನೆಸ್ಟ್, ಬಿ. ಯೂಸುಫ್ ಸಂಜಯನಗರ, ಯೂಸುಫ್ ಕಲ್ಲಗುಡ್ಡೆ, ನಾಸಿರ್ ಪಾಷ, ಶೇಕ್ ಮುಹಮ್ಮದ್, ಕರಿಂ ಹಾಜಿ, ಬಾವುಂಞಿ ತಾಜ್, ಕಾಸಿಂ ಬದ್ಯಾರ್, ಕಾಸಿಂ ಎಂಗೋಡಿ ಮೇಸ್ತ್ರಿ, ಅಕ್ಬರ್ ಅಲಿ ಬದ್ಯಾರ್ ಹಾಗೂ ಲೆಕ್ಕಪರಿಶೋಧಕರಾಗಿ ಮುತ್ತಲಿಬ್ ಜಿ ಮತ್ತು ಸಮೀರ್ ಸುನ್ನತ್‌ಕೆರೆ ಇವರು ಆಯ್ಕೆಯಾದರು.

Related posts

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!