37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ


ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದ ಅಪರಿಚಿತ ವ್ಯಕ್ತಿಯೋರ್ವರು ಯಾವುದೋ ಖಾಯಿಲೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿದ್ದು ಮೃತರ ಹೆಸರು ವಿಳಾಸ ಪತ್ತೆಯಾಗದ ಕಾರಣ ವಾರೀಸುದಾರರ ಪತ್ತೆಗಾಗಿ ಧರ್ಮಸ್ಥಳ ಪೊಲೀಸ್ ರು ಹುಡುಕಾಟ ನಡೆಸುತ್ತಿದ್ದಾರೆ.

ಧರ್ಮಸ್ಥಳ ದೇವಸ್ಥಾನದ ಮಾಹಿತಿ ಕಛೇರಿಯಲ್ಲಿ, ಸ್ವಚ್ಛತಾ ವಿಭಾಗದಲ್ಲಿ ರಾತ್ರಿ ಪಾಳಿ ಕೆಲಸ ಮಾಡಿಕೊಂಡಿದ್ದು ವ್ಯಕ್ತಿಯೊಬ್ಬರು ಜೂ.30 ರಂದು ರಾತ್ರಿ ಮಾಹಿತಿ ಕಚೇರಿಯ ಬಳಿ ಇರುವ ಮೆಟ್ಟಿಲಿನ ಬಳಿ ಸುಮಾರು 45 ರಿಂದ 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಅಸ್ವಸ್ಥರಾಗಿ ಮಾತನಾಡಲು ಕಷ್ಟವಾಗುತ್ತಿರುವುದನ್ನು ಕಂಡು ಕೂಡಲೇ ಅವರು ಕೆಲಸ ಮಾಡುತ್ತಿದ್ದ ಕಚೇರಿಯಿಂದ ಅಂಬ್ಯುಲೆನ್ಸ್ ಗೆ ಕರೆ ಮಾಡಿ ಸದ್ರಿ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ಸಮಯ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಾರೀಸುದಾರರ ಪತ್ತೆಗಾಗಿ ಮನವಿ ಮಾಡಿದ್ದಾರೆ.

Related posts

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಕಾಶಿಪಟ್ಣ: ಗೊಲ್ಲ(ಯಾದವ) ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ : ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗೈಡ್ ಸಂಸ್ಥಾಪಕರ ದಿನ ಹಾಗೂ ದ್ವಜ ದಿನಾಚರಣೆ

Suddi Udaya
error: Content is protected !!