25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ


ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದ ಅಪರಿಚಿತ ವ್ಯಕ್ತಿಯೋರ್ವರು ಯಾವುದೋ ಖಾಯಿಲೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿದ್ದು ಮೃತರ ಹೆಸರು ವಿಳಾಸ ಪತ್ತೆಯಾಗದ ಕಾರಣ ವಾರೀಸುದಾರರ ಪತ್ತೆಗಾಗಿ ಧರ್ಮಸ್ಥಳ ಪೊಲೀಸ್ ರು ಹುಡುಕಾಟ ನಡೆಸುತ್ತಿದ್ದಾರೆ.

ಧರ್ಮಸ್ಥಳ ದೇವಸ್ಥಾನದ ಮಾಹಿತಿ ಕಛೇರಿಯಲ್ಲಿ, ಸ್ವಚ್ಛತಾ ವಿಭಾಗದಲ್ಲಿ ರಾತ್ರಿ ಪಾಳಿ ಕೆಲಸ ಮಾಡಿಕೊಂಡಿದ್ದು ವ್ಯಕ್ತಿಯೊಬ್ಬರು ಜೂ.30 ರಂದು ರಾತ್ರಿ ಮಾಹಿತಿ ಕಚೇರಿಯ ಬಳಿ ಇರುವ ಮೆಟ್ಟಿಲಿನ ಬಳಿ ಸುಮಾರು 45 ರಿಂದ 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಅಸ್ವಸ್ಥರಾಗಿ ಮಾತನಾಡಲು ಕಷ್ಟವಾಗುತ್ತಿರುವುದನ್ನು ಕಂಡು ಕೂಡಲೇ ಅವರು ಕೆಲಸ ಮಾಡುತ್ತಿದ್ದ ಕಚೇರಿಯಿಂದ ಅಂಬ್ಯುಲೆನ್ಸ್ ಗೆ ಕರೆ ಮಾಡಿ ಸದ್ರಿ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ಸಮಯ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಾರೀಸುದಾರರ ಪತ್ತೆಗಾಗಿ ಮನವಿ ಮಾಡಿದ್ದಾರೆ.

Related posts

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya

ಮಡಂತ್ಯಾರು ಮಂಡಲ ವತಿಯಿಂದ ಹಿಂದೂ ಸಂಗಮ; ಭವ್ಯ ಶೋಭಾಯಾತ್ರೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!