July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ


ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದ ಅಪರಿಚಿತ ವ್ಯಕ್ತಿಯೋರ್ವರು ಯಾವುದೋ ಖಾಯಿಲೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿದ್ದು ಮೃತರ ಹೆಸರು ವಿಳಾಸ ಪತ್ತೆಯಾಗದ ಕಾರಣ ವಾರೀಸುದಾರರ ಪತ್ತೆಗಾಗಿ ಧರ್ಮಸ್ಥಳ ಪೊಲೀಸ್ ರು ಹುಡುಕಾಟ ನಡೆಸುತ್ತಿದ್ದಾರೆ.

ಧರ್ಮಸ್ಥಳ ದೇವಸ್ಥಾನದ ಮಾಹಿತಿ ಕಛೇರಿಯಲ್ಲಿ, ಸ್ವಚ್ಛತಾ ವಿಭಾಗದಲ್ಲಿ ರಾತ್ರಿ ಪಾಳಿ ಕೆಲಸ ಮಾಡಿಕೊಂಡಿದ್ದು ವ್ಯಕ್ತಿಯೊಬ್ಬರು ಜೂ.30 ರಂದು ರಾತ್ರಿ ಮಾಹಿತಿ ಕಚೇರಿಯ ಬಳಿ ಇರುವ ಮೆಟ್ಟಿಲಿನ ಬಳಿ ಸುಮಾರು 45 ರಿಂದ 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಅಸ್ವಸ್ಥರಾಗಿ ಮಾತನಾಡಲು ಕಷ್ಟವಾಗುತ್ತಿರುವುದನ್ನು ಕಂಡು ಕೂಡಲೇ ಅವರು ಕೆಲಸ ಮಾಡುತ್ತಿದ್ದ ಕಚೇರಿಯಿಂದ ಅಂಬ್ಯುಲೆನ್ಸ್ ಗೆ ಕರೆ ಮಾಡಿ ಸದ್ರಿ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ಸಮಯ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಾರೀಸುದಾರರ ಪತ್ತೆಗಾಗಿ ಮನವಿ ಮಾಡಿದ್ದಾರೆ.

Related posts

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಉಜಿರೆ ಪದ್ಮಾಂಬ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲಕ ಉಮೇಶ್ ಕಲ್ಲೂರಾಯ ನಿಧನ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

Suddi Udaya
error: Content is protected !!