25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

ನಡ: ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ( ಚೈಲ್ಡ್ ರೈಟ್ಸ್ ಕ್ಲಬ್) ನ್ನು ಜು.3 ರಂದು ಉದ್ಘಾಟಿಸಲಾಯಿತು.

ಸಂಘದ ಉದ್ಘಾಟನೆಯನ್ನು ಚೈಲ್ಡ್ ರೈಟ್ಟ್ಸ್ ಇದರ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಕುಮಾರ್ ನೆರವೇರಿಸಿ ಸಂಘದ ಕರ್ತವ್ಯಗಳ ಬಗ್ಗೆ ವಿವರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ವಹಿಸಿದ್ದರು.

ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಮಕ್ಕಳ ಹಕ್ಕುಗಳ ಸಂಘದ ಮೂಲಕ ಹೇಗೆ ಪ್ರಶ್ನಿಸಬಹುದು ಎಂಬ ಬಗ್ಗೆ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಮಕ್ಕಳ ಹಕ್ಕುಗಳ ಸಂಘದ ಮಾರ್ಗದರ್ಶಿ ಶಿಕ್ಷಕ ಮೋಹನ ಬಾಬು ಡಿ ಇವರು ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಮಾಜ ವಿಜ್ಞಾನ ಶಿಕ್ಷಕ ಶಿವಪುತ್ರ ಸುಣಗಾರ ಉಪಸ್ಥಿರಿದ್ದರು. ಸಭೆಯಲ್ಲಿ ಮಕ್ಕಳ ಹಕ್ಕಗಳ ಕೈಪಿಡಿ ಪುಸ್ತಕವನ್ನು ಸಂಘದ 22 ಸದಸ್ಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ನಂತರ ನಡೆದ ಸಂಘದ ಸಭೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಚರ್ಚಿಸಲಾಯಿತು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya

ಎಕ್ಸೆಲ್‌ ಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ: ಅಕ್ಷಯ್ ಗೆ 595 ಅಂಕ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya
error: Content is protected !!