September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

ಪಿಲ್ಯ:ಪ್ರಾಥಮಿಕ ಆರೋಗ್ಯ ಕೇಂದ್ರದ ಉಪಕೇಂದ್ರ ಕುದ್ಯಾಡಿಯಲ್ಲಿ ಕಾರ್ಯಾಚರಿಸುತ್ತಿದ್ದು ಇದರ ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ ಪಿಲ್ಯದಲ್ಲಿ ನಡೆಯಿತು.

ಸುಲ್ಕೇರಿ ಗ್ರಾ.ಪಂ ಸದಸ್ಯ ಶುಭಕರ ಪೂಜಾರಿ ಮತ್ತು ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅರ್ಜುನ್ ದೀಪ ಬೆಳಗಿಸುವದರೊಂದಿಗೆ ಕ್ಷೇಮ ಕೇಂದ್ರವನ್ನು ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕಟ್ಟಡ ಮಾಲೀಕರಾದ ಪ್ರವೀಣ್ ಕುಮಾರ್ ಜೈನ್,ಸುಲ್ಕೇರಿ ಗ್ರಾ.ಪಂ ಕಾರ್ಯದರ್ಶಿ ಕೊರಗಪ್ಪ ನಾಯ್ಕ್, ಹಾಗೂ ಆರೋಗ್ಯ ಸಹಾಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು.ಆಶಾ ಕಾರ್ಯಕರ್ತೆ ರೇಖಾ ಸ್ವಾಗತಿಸಿದರು.ಹೇಮಲತಾ ಸುಲ್ಕೇರಿ ವಂದಿಸಿದರು. ಕುದ್ಯಾಡಿ,ಸುಲ್ಕೇರಿ,ನಾವರ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya

ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ರಸ್ತೆ ಚರಂಡಿಗೆ ಬಿದ್ದ ಸ್ಕೂಟರ್

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!