July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಸಂಕಷ್ಟಕ್ಕೆ ನೆರವಾಗುವ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ಜು.2 ರಂದು ವಿತರಿಸಲಾಯಿತು.

ನಾರಾವಿಯ ರಿಕ್ಷಾ ಚಾಲಕ ಸಂಘದ ಮಾಜಿ ಅಧ್ಯಕ್ಷರಾದ ಅಣ್ಣಾಜಿ ಪೂಜಾರಿ ಅವರ ಆಸ್ಪತ್ರೆ ಚಿಕಿತ್ಸೆಗೆ ನೆರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬಿಎಂಎಸ್ ರಿಕ್ಷಾ ಚಾಲಕ ಸಂಘದ ಗೌರವ ಸಲಹೆಗಾರರಾದ ಉಮೇಶ್ ಪೂಜಾರಿ ಅತ್ತಾಜೆ, ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಬಿಎಂಎಸ್ ಬೆಳ್ತಂಗಡಿ ತಾಲೂಕು ಸಂಯೋಜಕರಾದ ಸಾಂತಪ್ಪ ಕಲ್ಮಂಜ ,ಕುಮಾರ್ ನಾಥ್ ಕಲ್ಮಂಜ ,ರಮೇಶ್ ಬೊಳ್ಳಿ ಉಜಿರೆ ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya
error: Content is protected !!