22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

ಮಿತ್ತಬಾಗಿಲು:ಆರೋಗ್ಯ ಅಮೃತ ಯೋಜನೆಯಡಿಯಲ್ಲಿ ಆರೋಗ್ಯ ತಪಾಸಣೆಯು ಮಿತ್ತಬಾಗಿಲು ಗ್ರಾ.ಪಂ ನಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಗೆ ಬರುವ ಗ್ರಾಮಸ್ಥರ ಬಿಪಿ, ಶುಗರ್ ಹಾಗೂ ವಿವಿಧ ರೀತಿಯ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಲತಾ, ಉಪಾಧ್ಯಕ್ಷ ವಿನಯಚ್ಚಂದ್ರ, ಪಂ.ಅ.ಅಧಿಕಾರಿ ಜಯಕೀರ್ತಿ, ಅಮೃತ ಆರೋಗ್ಯ ಸಂಯೋಜಕಿ ಮಮತಾ ರೈ,ಸಮುದಾಯ ಆರೋಗ್ಯ ಅಧಿಕಾರಿ ಜೀನಾ,ಪ್ರಾಥಮಿಕ ಸುರಕ್ಷತಾ ಅಧಿಕಾರಿ ರೇಣುಕಾ ಹಾಗೂ ಆರೋಗ್ಯ ಸಹಾಯಕಿಯರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya
error: Content is protected !!