24 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

ಮಿತ್ತಬಾಗಿಲು:ಆರೋಗ್ಯ ಅಮೃತ ಯೋಜನೆಯಡಿಯಲ್ಲಿ ಆರೋಗ್ಯ ತಪಾಸಣೆಯು ಮಿತ್ತಬಾಗಿಲು ಗ್ರಾ.ಪಂ ನಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಗೆ ಬರುವ ಗ್ರಾಮಸ್ಥರ ಬಿಪಿ, ಶುಗರ್ ಹಾಗೂ ವಿವಿಧ ರೀತಿಯ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಲತಾ, ಉಪಾಧ್ಯಕ್ಷ ವಿನಯಚ್ಚಂದ್ರ, ಪಂ.ಅ.ಅಧಿಕಾರಿ ಜಯಕೀರ್ತಿ, ಅಮೃತ ಆರೋಗ್ಯ ಸಂಯೋಜಕಿ ಮಮತಾ ರೈ,ಸಮುದಾಯ ಆರೋಗ್ಯ ಅಧಿಕಾರಿ ಜೀನಾ,ಪ್ರಾಥಮಿಕ ಸುರಕ್ಷತಾ ಅಧಿಕಾರಿ ರೇಣುಕಾ ಹಾಗೂ ಆರೋಗ್ಯ ಸಹಾಯಕಿಯರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

Related posts

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!