September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

ಮಿತ್ತಬಾಗಿಲು:ಆರೋಗ್ಯ ಅಮೃತ ಯೋಜನೆಯಡಿಯಲ್ಲಿ ಆರೋಗ್ಯ ತಪಾಸಣೆಯು ಮಿತ್ತಬಾಗಿಲು ಗ್ರಾ.ಪಂ ನಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಗೆ ಬರುವ ಗ್ರಾಮಸ್ಥರ ಬಿಪಿ, ಶುಗರ್ ಹಾಗೂ ವಿವಿಧ ರೀತಿಯ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಲತಾ, ಉಪಾಧ್ಯಕ್ಷ ವಿನಯಚ್ಚಂದ್ರ, ಪಂ.ಅ.ಅಧಿಕಾರಿ ಜಯಕೀರ್ತಿ, ಅಮೃತ ಆರೋಗ್ಯ ಸಂಯೋಜಕಿ ಮಮತಾ ರೈ,ಸಮುದಾಯ ಆರೋಗ್ಯ ಅಧಿಕಾರಿ ಜೀನಾ,ಪ್ರಾಥಮಿಕ ಸುರಕ್ಷತಾ ಅಧಿಕಾರಿ ರೇಣುಕಾ ಹಾಗೂ ಆರೋಗ್ಯ ಸಹಾಯಕಿಯರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

Related posts

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!