September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಉಜಿರೆ: ಕಕ್ಕಿಂಜೆ ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುವ ಸಂದರ್ಭದಲ್ಲಿ ಉಜಿರೆ ಕಾಲೇಜು ರಸ್ತೆಯ ಡಿವೈಡರಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಗುದ್ದಿದ ಘಟನೆ ಜು.4 ರಂದು ನಡೆದಿದೆ.


ಕಾರಿನಲ್ಲಿ ಇಬ್ಬರಿದ್ದು ಸುಮನ್ ಎಂಬವರು ಕಾರು ಚಲಾಯಿಸುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಕಾರು ಗುದ್ದಿದ ರಭಸಕ್ಕೆ ಮುಂಭಾಗದ ಚಾಲಕನ ಬದಿಯ ಒಂದು ಚಕ್ರ ಕಳಚಿ ಹೋಗಿದೆ ಎನ್ನಲಾಗಿದೆ.

Related posts

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya
error: Content is protected !!