23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ


ನಡ: ಅರಣ್ಯ ಇಲಾಖೆ, ಗ್ರಾಮ ಪಂಚಾಯತು ನಡ ಮತ್ತು ವಿಪತ್ತು ತಂಡ ಇದರ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮವು ಮಂಚಕಲ್ಲು ಸ್ಮಶಾನ ಸ್ಥಳದಲ್ಲಿ ಜು.4 ರಂದು ಜರುಗಿತು.


ಈ ಸಂದರ್ಭದಲ್ಲಿ ಅರಣ್ಯಾಧಿಕಾರಿ ರಾಜೇಶ್ ಎಸ್, ಪಂಚಾಯತ್ ಅಧ್ಯಕ್ಷ ಎ ವಿಜಯ ಗೌಡ, ಪಂ.ಅ. ಅಧಿಕಾರಿ ಶ್ರೀನಿವಾಸ್ ಡಿ.ಪಿ, ಕಾರ್ಯದರ್ಶಿ ಕಿರಣ್ ಕುಮಾರ್, ಸದಸ್ಯರಾದ ಪ್ರವೀಣ್ ವಿ.ಜಿ., ಮಂಜುಳಾ, ಅರಣ್ಯ ಸಿಬ್ಬಂದಿಗಳು, ವಿಪತ್ತು ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya
error: Content is protected !!