25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

ಪದ್ಮುಂಜ : ಪದ್ಮುಂಜ ಶಿವಂ ಕಾಂಪ್ಲೆಕ್ಸ್ ನಲ್ಲಿ ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿಯು ಜು.3 ರಂದು ಶುಭಾರಂಭಗೊಂಡಿತು.

ಅರುಣ್ ಕುಮಾರ್ ಪುತ್ತಿಲರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕಿರಣ್ ಕುಮಾರ್ ಪುಷ್ಪಗಿರಿ, ರಕ್ಷಿತ್ ಪಣೆಕ್ಕರ, ಸೀತಾರಾಮ್ ಮಡಿವಾಳ ಉಪಸ್ಥಿತರಿದ್ದು ಶುಭಹಾರೈಸಿದರು.

ಮಾಲಕರಾದ ನಿತೇಶ್ ಶೆಟ್ಟಿ ಮಲ್ಲೆಂಗಲ್ಲು ಹಾಗೂ ಪ್ರಸ್ತುತ್ ಜೈನ್ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಎಸ್.ಡಿ.ಎಂ ಝೇಂಕಾರ ಸೀಜನ್-6 ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

Suddi Udaya

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya
error: Content is protected !!