March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಚತ್ತೀಸ್ ಘಡ ಸಹಕಾರಿ ಬ್ಯಾಂಕುಗಳ ಪ್ರತಿನಿಧಿಗಳು ಇತ್ತೀಚೆಗೆ ಭೇಟಿ ನೀಡಿದರು.

ಸಂಘದ ವ್ಯವಹಾರ ವಿವಿಧ ಚಟುವಟಿಕೆಗಳನ್ನು, ಗಮನಿಸಿ ಸಂತಸ ವ್ಯಕ್ತಪಡಿಸಿದರು. ಮುಂಡಾಜೆ ಪಾಕ್ಸ ನಬಾರ್ಡನಿಂದ ಎಂಎಸ್ಸಿ ಯೋಜನೆಯಡಿ ನೀಡಿರುವ ಗೋದಾಮು ಕಟ್ಟಡವನ್ನು ಪರಿಶೀಲಿಸಿ, ಇಲ್ಲಿ ಸಂಘ ನಡೆಸುತ್ತಿರುವ ಕೃಷಿ ಯಂತ್ರೋಪಕರಣ ಮಳಿಗೆಯನ್ನು ವೀಕ್ಷಿಸಿದರು.

ಸಂಘದ ಅಧ್ಯಕ್ಷ ಜನಾರ್ದನ ಗೌಡ, ನಿರ್ದೇಶಕ ಶ್ರೀ ರಾಘವ ಮತ್ತು ವೃತ್ತಿಪರ ನಿರ್ದೆಶಕ ಗಜಾನನ ವಝೆ ಸಂಘದ ಕುರಿತು ಮಾಹಿತಿ ನೀಡಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸ್ವಾಗತಿಸಿ, ಶಾಖಾ ವ್ಯವಸ್ಥಾಪಕ ಪ್ರಸನ್ನ ಪರಾಂಜಪೆ ವಂದಿಸಿದರು. ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾರಾಯಣ ಫಡ್ಕೆ ಕಾರ್ಯಕ್ರಮ ನಿರ್ವಹಿಸಿದರು. ನಬಾರ್ಡ್ ಸಂಸ್ಥೆಯ ಶೀಲಾ ಎಂ. ಭಂಡಾರ್ಕರ್ ತಂಡದ ನೇತ್ರತ್ವ ವಹಿಸಿದ್ದರು.

Related posts

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!