July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ)ಮಡಂತ್ಯಾರು ವಲಯ ಮತ್ತು ರೋಟರಿ ಕ್ಲಬ್ ಮಡಂತ್ಯಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪಾರೆಂಕಿ ದೇವಸ್ಥಾನದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಪ್ರಭಾ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಜಯಂತ ಶೆಟ್ಟಿ, ರೋಟರಿ ಕ್ಲಬ್ ಸಂಸ್ಥೆ ಯ ಅಧ್ಯಕ್ಷರು ಹಾಗೂ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾಗಿರುವ ಶ್ರೀಧರ್ ಭಟ್, ಮಡಂತ್ಯಾರು ಗ್ರಾಮ ಪಂಚಾಯತ್ ಉಪಧ್ಯಾಕ್ಷರು ಶ್ರೀಮತಿ ಸಂಗೀತ ಶೆಟ್ಟಿ, ತಾಲ್ಲೂಕಿನ ಜನಜಾಗೃತಿ ಸಮಿತಿ ಸದಸ್ಯರು ಪ್ರವೀಣ್ ಶೆಟ್ಟಿ, ಒಕ್ಕೂಟದ ವಲಯ ಅಧ್ಯಕ್ಷರು ಹಾಗೂ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ಸತೀಶ್ ಆಚಾರ್ಯ, ಮಡಂತ್ಯಾರು ವಲಯದ ಮೇಲ್ವಿಚಾರಕರು ವಸಂತಕುಮಾರ್ , ದೇವಾಸ್ಥನದ ಆಡಳಿತ ಸಮಿತಿ ಸದಸ್ಯರು, ಒಕ್ಕೂಟದ ಅಧ್ಯಕ್ಷರು, ದಯಾನಂದ, ಶಂಕರಶರ್ಮ, ಬಾಲಚಂದ್ರ ಹೆಗ್ಡೆ ಮತ್ತು ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಪರಮೇಶ್ವರ್, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಲೀಲಾವತಿ, ಶ್ರೀಮತಿ ಶೋಭಾ ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಮತ್ತು ಸಂಘದ ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ಗಿಡ ನಾಟಿ ಮಾಡಲಾಯಿತ್ತು ಮತ್ತು ವಿತರಣೆ ಮಾಡಲಾಯಿತ್ತು

Related posts

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya
error: Content is protected !!