25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

ಸುಲ್ಕೇರಿಮೊಗ್ರು : ಭಾರೀ ಗಾಳಿ ಮಳೆಯಿಂದಾಗಿ ಸುಲ್ಕೇರಿಮೊಗ್ರು ಗ್ರಾಮದ ನಿವಾಸಿ ಶ್ರೀಧರರವರ ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಮನೆಗೆ ಭಾಗಶ ಹಾನಿಯಾದ ಘಟನೆ ಜು.4 ರಂದು ನಡೆದಿದೆ.


ಕೊಟ್ಟಿಗೆ ಹಾಕಿದ ಶಿಟ್ ಗಳು ಸಂಪೂರ್ಣ ಹಾನಿ ಆಗಿರುತ್ತದೆ.

Related posts

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!