April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ


ನಡ: ಅರಣ್ಯ ಇಲಾಖೆ, ಗ್ರಾಮ ಪಂಚಾಯತು ನಡ ಮತ್ತು ವಿಪತ್ತು ತಂಡ ಇದರ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮವು ಮಂಚಕಲ್ಲು ಸ್ಮಶಾನ ಸ್ಥಳದಲ್ಲಿ ಜು.4 ರಂದು ಜರುಗಿತು.


ಈ ಸಂದರ್ಭದಲ್ಲಿ ಅರಣ್ಯಾಧಿಕಾರಿ ರಾಜೇಶ್ ಎಸ್, ಪಂಚಾಯತ್ ಅಧ್ಯಕ್ಷ ಎ ವಿಜಯ ಗೌಡ, ಪಂ.ಅ. ಅಧಿಕಾರಿ ಶ್ರೀನಿವಾಸ್ ಡಿ.ಪಿ, ಕಾರ್ಯದರ್ಶಿ ಕಿರಣ್ ಕುಮಾರ್, ಸದಸ್ಯರಾದ ಪ್ರವೀಣ್ ವಿ.ಜಿ., ಮಂಜುಳಾ, ಅರಣ್ಯ ಸಿಬ್ಬಂದಿಗಳು, ವಿಪತ್ತು ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya
error: Content is protected !!