September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ


ನಡ: ಅರಣ್ಯ ಇಲಾಖೆ, ಗ್ರಾಮ ಪಂಚಾಯತು ನಡ ಮತ್ತು ವಿಪತ್ತು ತಂಡ ಇದರ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮವು ಮಂಚಕಲ್ಲು ಸ್ಮಶಾನ ಸ್ಥಳದಲ್ಲಿ ಜು.4 ರಂದು ಜರುಗಿತು.


ಈ ಸಂದರ್ಭದಲ್ಲಿ ಅರಣ್ಯಾಧಿಕಾರಿ ರಾಜೇಶ್ ಎಸ್, ಪಂಚಾಯತ್ ಅಧ್ಯಕ್ಷ ಎ ವಿಜಯ ಗೌಡ, ಪಂ.ಅ. ಅಧಿಕಾರಿ ಶ್ರೀನಿವಾಸ್ ಡಿ.ಪಿ, ಕಾರ್ಯದರ್ಶಿ ಕಿರಣ್ ಕುಮಾರ್, ಸದಸ್ಯರಾದ ಪ್ರವೀಣ್ ವಿ.ಜಿ., ಮಂಜುಳಾ, ಅರಣ್ಯ ಸಿಬ್ಬಂದಿಗಳು, ವಿಪತ್ತು ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!