37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

ಪದ್ಮುಂಜ : ಪದ್ಮುಂಜ ಶಿವಂ ಕಾಂಪ್ಲೆಕ್ಸ್ ನಲ್ಲಿ ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿಯು ಜು.3 ರಂದು ಶುಭಾರಂಭಗೊಂಡಿತು.

ಅರುಣ್ ಕುಮಾರ್ ಪುತ್ತಿಲರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕಿರಣ್ ಕುಮಾರ್ ಪುಷ್ಪಗಿರಿ, ರಕ್ಷಿತ್ ಪಣೆಕ್ಕರ, ಸೀತಾರಾಮ್ ಮಡಿವಾಳ ಉಪಸ್ಥಿತರಿದ್ದು ಶುಭಹಾರೈಸಿದರು.

ಮಾಲಕರಾದ ನಿತೇಶ್ ಶೆಟ್ಟಿ ಮಲ್ಲೆಂಗಲ್ಲು ಹಾಗೂ ಪ್ರಸ್ತುತ್ ಜೈನ್ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya
error: Content is protected !!