April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

ಪದ್ಮುಂಜ : ಪದ್ಮುಂಜ ಶಿವಂ ಕಾಂಪ್ಲೆಕ್ಸ್ ನಲ್ಲಿ ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿಯು ಜು.3 ರಂದು ಶುಭಾರಂಭಗೊಂಡಿತು.

ಅರುಣ್ ಕುಮಾರ್ ಪುತ್ತಿಲರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕಿರಣ್ ಕುಮಾರ್ ಪುಷ್ಪಗಿರಿ, ರಕ್ಷಿತ್ ಪಣೆಕ್ಕರ, ಸೀತಾರಾಮ್ ಮಡಿವಾಳ ಉಪಸ್ಥಿತರಿದ್ದು ಶುಭಹಾರೈಸಿದರು.

ಮಾಲಕರಾದ ನಿತೇಶ್ ಶೆಟ್ಟಿ ಮಲ್ಲೆಂಗಲ್ಲು ಹಾಗೂ ಪ್ರಸ್ತುತ್ ಜೈನ್ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!