April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಚತ್ತೀಸ್ ಘಡ ಸಹಕಾರಿ ಬ್ಯಾಂಕುಗಳ ಪ್ರತಿನಿಧಿಗಳು ಇತ್ತೀಚೆಗೆ ಭೇಟಿ ನೀಡಿದರು.

ಸಂಘದ ವ್ಯವಹಾರ ವಿವಿಧ ಚಟುವಟಿಕೆಗಳನ್ನು, ಗಮನಿಸಿ ಸಂತಸ ವ್ಯಕ್ತಪಡಿಸಿದರು. ಮುಂಡಾಜೆ ಪಾಕ್ಸ ನಬಾರ್ಡನಿಂದ ಎಂಎಸ್ಸಿ ಯೋಜನೆಯಡಿ ನೀಡಿರುವ ಗೋದಾಮು ಕಟ್ಟಡವನ್ನು ಪರಿಶೀಲಿಸಿ, ಇಲ್ಲಿ ಸಂಘ ನಡೆಸುತ್ತಿರುವ ಕೃಷಿ ಯಂತ್ರೋಪಕರಣ ಮಳಿಗೆಯನ್ನು ವೀಕ್ಷಿಸಿದರು.

ಸಂಘದ ಅಧ್ಯಕ್ಷ ಜನಾರ್ದನ ಗೌಡ, ನಿರ್ದೇಶಕ ಶ್ರೀ ರಾಘವ ಮತ್ತು ವೃತ್ತಿಪರ ನಿರ್ದೆಶಕ ಗಜಾನನ ವಝೆ ಸಂಘದ ಕುರಿತು ಮಾಹಿತಿ ನೀಡಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸ್ವಾಗತಿಸಿ, ಶಾಖಾ ವ್ಯವಸ್ಥಾಪಕ ಪ್ರಸನ್ನ ಪರಾಂಜಪೆ ವಂದಿಸಿದರು. ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾರಾಯಣ ಫಡ್ಕೆ ಕಾರ್ಯಕ್ರಮ ನಿರ್ವಹಿಸಿದರು. ನಬಾರ್ಡ್ ಸಂಸ್ಥೆಯ ಶೀಲಾ ಎಂ. ಭಂಡಾರ್ಕರ್ ತಂಡದ ನೇತ್ರತ್ವ ವಹಿಸಿದ್ದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya
error: Content is protected !!