30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ)ಮಡಂತ್ಯಾರು ವಲಯ ಮತ್ತು ರೋಟರಿ ಕ್ಲಬ್ ಮಡಂತ್ಯಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪಾರೆಂಕಿ ದೇವಸ್ಥಾನದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಪ್ರಭಾ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಜಯಂತ ಶೆಟ್ಟಿ, ರೋಟರಿ ಕ್ಲಬ್ ಸಂಸ್ಥೆ ಯ ಅಧ್ಯಕ್ಷರು ಹಾಗೂ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾಗಿರುವ ಶ್ರೀಧರ್ ಭಟ್, ಮಡಂತ್ಯಾರು ಗ್ರಾಮ ಪಂಚಾಯತ್ ಉಪಧ್ಯಾಕ್ಷರು ಶ್ರೀಮತಿ ಸಂಗೀತ ಶೆಟ್ಟಿ, ತಾಲ್ಲೂಕಿನ ಜನಜಾಗೃತಿ ಸಮಿತಿ ಸದಸ್ಯರು ಪ್ರವೀಣ್ ಶೆಟ್ಟಿ, ಒಕ್ಕೂಟದ ವಲಯ ಅಧ್ಯಕ್ಷರು ಹಾಗೂ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ಸತೀಶ್ ಆಚಾರ್ಯ, ಮಡಂತ್ಯಾರು ವಲಯದ ಮೇಲ್ವಿಚಾರಕರು ವಸಂತಕುಮಾರ್ , ದೇವಾಸ್ಥನದ ಆಡಳಿತ ಸಮಿತಿ ಸದಸ್ಯರು, ಒಕ್ಕೂಟದ ಅಧ್ಯಕ್ಷರು, ದಯಾನಂದ, ಶಂಕರಶರ್ಮ, ಬಾಲಚಂದ್ರ ಹೆಗ್ಡೆ ಮತ್ತು ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಪರಮೇಶ್ವರ್, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಲೀಲಾವತಿ, ಶ್ರೀಮತಿ ಶೋಭಾ ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಮತ್ತು ಸಂಘದ ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ಗಿಡ ನಾಟಿ ಮಾಡಲಾಯಿತ್ತು ಮತ್ತು ವಿತರಣೆ ಮಾಡಲಾಯಿತ್ತು

Related posts

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya
error: Content is protected !!