23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಇದರ ನೂತನ ಪದಾಧಿಕಾರಿಗಳ ಆಯ್ಕೆ ಜು.4 ರಂದು ನೆತ್ತರ ಶಾಲೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ, ಉಪಾಧ್ಯಕ್ಷರಾಗಿ ಪ್ರಶಾಂತ್ ದೇವಾಡಿಗ ನೆತ್ತರ, ಕಾರ್ಯದರ್ಶಿಯಾಗಿ ಪ್ರಮೋದ್ ಕೋಡಿ, ಜೊತೆಕಾರ್ಯದರ್ಶಿಯಾಗಿ ವಿಶ್ವನಾಥ್ ಮಡವು, ಕೋಶಾಧಿಕಾರಿಯಾಗಿ ರವಿ ಊರ್ಲ, ಗೌರವಾಧ್ಯಕ್ಷರಾಗಿ ಚಂದ್ರ ಪೂಜಾರಿ ಕೊಡ್ಲಕ್ಕೆ, ಮಹಾಬಲ ದೇವಾಡಿಗ ನೆತ್ತರ, ಬಾಬು ನೆತ್ತರ, ಶಿವಪ್ಪ ಪೂಜಾರಿ ನೆತ್ತರ ಇವರನ್ನು ಆಯ್ಕೆ ಮಾಡಲಾಯಿತು.

Related posts

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!