April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಇದರ ನೂತನ ಪದಾಧಿಕಾರಿಗಳ ಆಯ್ಕೆ ಜು.4 ರಂದು ನೆತ್ತರ ಶಾಲೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ, ಉಪಾಧ್ಯಕ್ಷರಾಗಿ ಪ್ರಶಾಂತ್ ದೇವಾಡಿಗ ನೆತ್ತರ, ಕಾರ್ಯದರ್ಶಿಯಾಗಿ ಪ್ರಮೋದ್ ಕೋಡಿ, ಜೊತೆಕಾರ್ಯದರ್ಶಿಯಾಗಿ ವಿಶ್ವನಾಥ್ ಮಡವು, ಕೋಶಾಧಿಕಾರಿಯಾಗಿ ರವಿ ಊರ್ಲ, ಗೌರವಾಧ್ಯಕ್ಷರಾಗಿ ಚಂದ್ರ ಪೂಜಾರಿ ಕೊಡ್ಲಕ್ಕೆ, ಮಹಾಬಲ ದೇವಾಡಿಗ ನೆತ್ತರ, ಬಾಬು ನೆತ್ತರ, ಶಿವಪ್ಪ ಪೂಜಾರಿ ನೆತ್ತರ ಇವರನ್ನು ಆಯ್ಕೆ ಮಾಡಲಾಯಿತು.

Related posts

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya
error: Content is protected !!