23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಇದರ ನೂತನ ಪದಾಧಿಕಾರಿಗಳ ಆಯ್ಕೆ ಜು.4 ರಂದು ನೆತ್ತರ ಶಾಲೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ, ಉಪಾಧ್ಯಕ್ಷರಾಗಿ ಪ್ರಶಾಂತ್ ದೇವಾಡಿಗ ನೆತ್ತರ, ಕಾರ್ಯದರ್ಶಿಯಾಗಿ ಪ್ರಮೋದ್ ಕೋಡಿ, ಜೊತೆಕಾರ್ಯದರ್ಶಿಯಾಗಿ ವಿಶ್ವನಾಥ್ ಮಡವು, ಕೋಶಾಧಿಕಾರಿಯಾಗಿ ರವಿ ಊರ್ಲ, ಗೌರವಾಧ್ಯಕ್ಷರಾಗಿ ಚಂದ್ರ ಪೂಜಾರಿ ಕೊಡ್ಲಕ್ಕೆ, ಮಹಾಬಲ ದೇವಾಡಿಗ ನೆತ್ತರ, ಬಾಬು ನೆತ್ತರ, ಶಿವಪ್ಪ ಪೂಜಾರಿ ನೆತ್ತರ ಇವರನ್ನು ಆಯ್ಕೆ ಮಾಡಲಾಯಿತು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya
error: Content is protected !!