37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

ವೇಣೂರು: ಲಯನ್ಸ್ ಕ್ಲಬ್ ವೇಣೂರು ಇದರ 2023-24 ನೇ ಸಾಲಿನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್., ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ, ಕೋಶಾಧಿಕಾರಿಯಾಗಿ ಲೂಕಾಸ್ ಕೊರೆಯ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳಾಗಿ ಸೀತಾರಾಮ ಆಚಾರ್ಯ, ನಿಕಟ ಪೂರ್ವ ಅಧ್ಯಕ್ಷ, ಉಪಾಧ್ಯಕ್ಷರುಗಳಾಗಿ ಹರೀಶ್ ಪೊಕ್ಕಿ, ಕೆ. ಸತ್ಯನಾರಾಯಣ ಪೈ, ಮಾರ್ಕ್ ಎಗ್ಬರ್ಡ್ ಪಿರೇರಾ, ಜೊತೆ ಕಾರ್ಯದರ್ಶಿಯಾಗಿ ಜಯರಾಮ್ ಹೆಗ್ಡೆ, ಕ್ಲಬ್ ಎಡ್ಮಿಸ್ಟರ್ ಆಗಿ ವಿ. ಪ್ರವೀಣ್ ಕುಮಾರ್ ಇಂದ್ರ, ಮೆಂಬರ್ ಶಿಪ್ ಚಯರ್ ಪರ್ಸನ್ ಆಗಿ ಜಗದೀಶ್ ಚಂದ್ರ ಡಿ. ಕೆ., ಲಯನ್ ಟಮರ್ ಆಗಿ ಡಾ.ಕೆ.ಆರ್.ಪ್ರಸಾದ್, ಟೈಯಲ್ ಟ್ವಿಸ್ಟರ್ ಆಗಿ ಕೆ. ಭಾಸ್ಕರ್ ಪೈ, ನಿರ್ದೇಶಕರುಗಳಾಗಿ ವೆಂಕಟೇಶ್ ಎಂ.ಬಿ., ಗಿರೀಶ್ ಕೆ.ಎಸ್., ನವೀನ್ ಪಚ್ಚೆರಿ, ನಿತೀಶ್ ಹೆಚ್., ಸುಧೀರ್ ಭಂಡಾರಿ, ಸತೀಶ್ ಹೆಚ್., ಸತ್ಯಪ್ರಸಾದ್ ವಿ.ಜೈನ್, ಮಿತ್ರ ಕುಮಾರ್, ಜಿನರಾಜ್ ಜೈನ್, ಹರೀಶ್ ನಾಯಕ್, ಮೊಹಮ್ಮದ್ ಅಶ್ರದ್, ಚರಣ್ ಆಯ್ಕೆಯಾದರು.

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.7ರಂದು ಸಂಜೆ ವೇಣೂರು ಲಯನ್ಸ್ ಸೇವಾಭವನದಲ್ಲಿ ನಡೆಯಲಿದೆ.

Related posts

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya
error: Content is protected !!