23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

ವೇಣೂರು: ಲಯನ್ಸ್ ಕ್ಲಬ್ ವೇಣೂರು ಇದರ 2023-24 ನೇ ಸಾಲಿನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್., ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ, ಕೋಶಾಧಿಕಾರಿಯಾಗಿ ಲೂಕಾಸ್ ಕೊರೆಯ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳಾಗಿ ಸೀತಾರಾಮ ಆಚಾರ್ಯ, ನಿಕಟ ಪೂರ್ವ ಅಧ್ಯಕ್ಷ, ಉಪಾಧ್ಯಕ್ಷರುಗಳಾಗಿ ಹರೀಶ್ ಪೊಕ್ಕಿ, ಕೆ. ಸತ್ಯನಾರಾಯಣ ಪೈ, ಮಾರ್ಕ್ ಎಗ್ಬರ್ಡ್ ಪಿರೇರಾ, ಜೊತೆ ಕಾರ್ಯದರ್ಶಿಯಾಗಿ ಜಯರಾಮ್ ಹೆಗ್ಡೆ, ಕ್ಲಬ್ ಎಡ್ಮಿಸ್ಟರ್ ಆಗಿ ವಿ. ಪ್ರವೀಣ್ ಕುಮಾರ್ ಇಂದ್ರ, ಮೆಂಬರ್ ಶಿಪ್ ಚಯರ್ ಪರ್ಸನ್ ಆಗಿ ಜಗದೀಶ್ ಚಂದ್ರ ಡಿ. ಕೆ., ಲಯನ್ ಟಮರ್ ಆಗಿ ಡಾ.ಕೆ.ಆರ್.ಪ್ರಸಾದ್, ಟೈಯಲ್ ಟ್ವಿಸ್ಟರ್ ಆಗಿ ಕೆ. ಭಾಸ್ಕರ್ ಪೈ, ನಿರ್ದೇಶಕರುಗಳಾಗಿ ವೆಂಕಟೇಶ್ ಎಂ.ಬಿ., ಗಿರೀಶ್ ಕೆ.ಎಸ್., ನವೀನ್ ಪಚ್ಚೆರಿ, ನಿತೀಶ್ ಹೆಚ್., ಸುಧೀರ್ ಭಂಡಾರಿ, ಸತೀಶ್ ಹೆಚ್., ಸತ್ಯಪ್ರಸಾದ್ ವಿ.ಜೈನ್, ಮಿತ್ರ ಕುಮಾರ್, ಜಿನರಾಜ್ ಜೈನ್, ಹರೀಶ್ ನಾಯಕ್, ಮೊಹಮ್ಮದ್ ಅಶ್ರದ್, ಚರಣ್ ಆಯ್ಕೆಯಾದರು.

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.7ರಂದು ಸಂಜೆ ವೇಣೂರು ಲಯನ್ಸ್ ಸೇವಾಭವನದಲ್ಲಿ ನಡೆಯಲಿದೆ.

Related posts

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!