22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

ವೇಣೂರು: ಲಯನ್ಸ್ ಕ್ಲಬ್ ವೇಣೂರು ಇದರ 2023-24 ನೇ ಸಾಲಿನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್., ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ, ಕೋಶಾಧಿಕಾರಿಯಾಗಿ ಲೂಕಾಸ್ ಕೊರೆಯ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳಾಗಿ ಸೀತಾರಾಮ ಆಚಾರ್ಯ, ನಿಕಟ ಪೂರ್ವ ಅಧ್ಯಕ್ಷ, ಉಪಾಧ್ಯಕ್ಷರುಗಳಾಗಿ ಹರೀಶ್ ಪೊಕ್ಕಿ, ಕೆ. ಸತ್ಯನಾರಾಯಣ ಪೈ, ಮಾರ್ಕ್ ಎಗ್ಬರ್ಡ್ ಪಿರೇರಾ, ಜೊತೆ ಕಾರ್ಯದರ್ಶಿಯಾಗಿ ಜಯರಾಮ್ ಹೆಗ್ಡೆ, ಕ್ಲಬ್ ಎಡ್ಮಿಸ್ಟರ್ ಆಗಿ ವಿ. ಪ್ರವೀಣ್ ಕುಮಾರ್ ಇಂದ್ರ, ಮೆಂಬರ್ ಶಿಪ್ ಚಯರ್ ಪರ್ಸನ್ ಆಗಿ ಜಗದೀಶ್ ಚಂದ್ರ ಡಿ. ಕೆ., ಲಯನ್ ಟಮರ್ ಆಗಿ ಡಾ.ಕೆ.ಆರ್.ಪ್ರಸಾದ್, ಟೈಯಲ್ ಟ್ವಿಸ್ಟರ್ ಆಗಿ ಕೆ. ಭಾಸ್ಕರ್ ಪೈ, ನಿರ್ದೇಶಕರುಗಳಾಗಿ ವೆಂಕಟೇಶ್ ಎಂ.ಬಿ., ಗಿರೀಶ್ ಕೆ.ಎಸ್., ನವೀನ್ ಪಚ್ಚೆರಿ, ನಿತೀಶ್ ಹೆಚ್., ಸುಧೀರ್ ಭಂಡಾರಿ, ಸತೀಶ್ ಹೆಚ್., ಸತ್ಯಪ್ರಸಾದ್ ವಿ.ಜೈನ್, ಮಿತ್ರ ಕುಮಾರ್, ಜಿನರಾಜ್ ಜೈನ್, ಹರೀಶ್ ನಾಯಕ್, ಮೊಹಮ್ಮದ್ ಅಶ್ರದ್, ಚರಣ್ ಆಯ್ಕೆಯಾದರು.

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.7ರಂದು ಸಂಜೆ ವೇಣೂರು ಲಯನ್ಸ್ ಸೇವಾಭವನದಲ್ಲಿ ನಡೆಯಲಿದೆ.

Related posts

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶ್ರೀಧರ್ ಕೆ.ವಿ. ಆಯ್ಕೆ

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya
error: Content is protected !!