24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಉಜಿರೆ: ಕಕ್ಕಿಂಜೆ ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುವ ಸಂದರ್ಭದಲ್ಲಿ ಉಜಿರೆ ಕಾಲೇಜು ರಸ್ತೆಯ ಡಿವೈಡರಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಗುದ್ದಿದ ಘಟನೆ ಜು.4 ರಂದು ನಡೆದಿದೆ.


ಕಾರಿನಲ್ಲಿ ಇಬ್ಬರಿದ್ದು ಸುಮನ್ ಎಂಬವರು ಕಾರು ಚಲಾಯಿಸುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಕಾರು ಗುದ್ದಿದ ರಭಸಕ್ಕೆ ಮುಂಭಾಗದ ಚಾಲಕನ ಬದಿಯ ಒಂದು ಚಕ್ರ ಕಳಚಿ ಹೋಗಿದೆ ಎನ್ನಲಾಗಿದೆ.

Related posts

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಧರ್ಮಸ್ಥಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya
error: Content is protected !!