25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಜು. 05 ಬುಧವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 05 ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟನೆ ಹೊರಡಿಸಿದ್ದಾರೆ.

Related posts

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!