September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಜು. 05 ಬುಧವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 05 ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟನೆ ಹೊರಡಿಸಿದ್ದಾರೆ.

Related posts

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!