September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ


ನಡ: ಅರಣ್ಯ ಇಲಾಖೆ, ಗ್ರಾಮ ಪಂಚಾಯತು ನಡ ಮತ್ತು ವಿಪತ್ತು ತಂಡ ಇದರ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮವು ಮಂಚಕಲ್ಲು ಸ್ಮಶಾನ ಸ್ಥಳದಲ್ಲಿ ಜು.4 ರಂದು ಜರುಗಿತು.


ಈ ಸಂದರ್ಭದಲ್ಲಿ ಅರಣ್ಯಾಧಿಕಾರಿ ರಾಜೇಶ್ ಎಸ್, ಪಂಚಾಯತ್ ಅಧ್ಯಕ್ಷ ಎ ವಿಜಯ ಗೌಡ, ಪಂ.ಅ. ಅಧಿಕಾರಿ ಶ್ರೀನಿವಾಸ್ ಡಿ.ಪಿ, ಕಾರ್ಯದರ್ಶಿ ಕಿರಣ್ ಕುಮಾರ್, ಸದಸ್ಯರಾದ ಪ್ರವೀಣ್ ವಿ.ಜಿ., ಮಂಜುಳಾ, ಅರಣ್ಯ ಸಿಬ್ಬಂದಿಗಳು, ವಿಪತ್ತು ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya
error: Content is protected !!