23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ)ಮಡಂತ್ಯಾರು ವಲಯ ಮತ್ತು ರೋಟರಿ ಕ್ಲಬ್ ಮಡಂತ್ಯಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪಾರೆಂಕಿ ದೇವಸ್ಥಾನದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಪ್ರಭಾ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಜಯಂತ ಶೆಟ್ಟಿ, ರೋಟರಿ ಕ್ಲಬ್ ಸಂಸ್ಥೆ ಯ ಅಧ್ಯಕ್ಷರು ಹಾಗೂ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾಗಿರುವ ಶ್ರೀಧರ್ ಭಟ್, ಮಡಂತ್ಯಾರು ಗ್ರಾಮ ಪಂಚಾಯತ್ ಉಪಧ್ಯಾಕ್ಷರು ಶ್ರೀಮತಿ ಸಂಗೀತ ಶೆಟ್ಟಿ, ತಾಲ್ಲೂಕಿನ ಜನಜಾಗೃತಿ ಸಮಿತಿ ಸದಸ್ಯರು ಪ್ರವೀಣ್ ಶೆಟ್ಟಿ, ಒಕ್ಕೂಟದ ವಲಯ ಅಧ್ಯಕ್ಷರು ಹಾಗೂ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ಸತೀಶ್ ಆಚಾರ್ಯ, ಮಡಂತ್ಯಾರು ವಲಯದ ಮೇಲ್ವಿಚಾರಕರು ವಸಂತಕುಮಾರ್ , ದೇವಾಸ್ಥನದ ಆಡಳಿತ ಸಮಿತಿ ಸದಸ್ಯರು, ಒಕ್ಕೂಟದ ಅಧ್ಯಕ್ಷರು, ದಯಾನಂದ, ಶಂಕರಶರ್ಮ, ಬಾಲಚಂದ್ರ ಹೆಗ್ಡೆ ಮತ್ತು ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಪರಮೇಶ್ವರ್, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಲೀಲಾವತಿ, ಶ್ರೀಮತಿ ಶೋಭಾ ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಮತ್ತು ಸಂಘದ ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ಗಿಡ ನಾಟಿ ಮಾಡಲಾಯಿತ್ತು ಮತ್ತು ವಿತರಣೆ ಮಾಡಲಾಯಿತ್ತು

Related posts

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಮಂಜು ಶ್ರೀ ಸೀನಿಯ‌ರ್ ಚೇಂಬರ್‌ ಬೆಳ್ತಂಗಡಿ ಘಟಕ: ಅಧ್ಯಕ್ಷರಾಗಿ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya
error: Content is protected !!